ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವೆಂಕಟೇಶ್ ಎಂ.ವಿ. ಅವರನ್ನು ನೇಮಕ ಮಾಡಿ ರಾಜ್ಯಪಾಲರ ಆದೇಶದ ಮೇರೆಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ ಕಾಪಶಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಡಾ. ವೆಂಕಟೇಶ್ ರವರು ಬೆಂಗಳೂರು ಪಶುಸಂಗೋಪನಾ ಇಲಾಖೆಯ ಆಯುಕ್ತರಾಗಿ ಕೆಲಸ ಮಾಡಿದ್ದಾರೆ.