ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-20, 2023

ಈ ರಾಶಿಯವರಿಗೆ ನಂಬಿದ ಆಪ್ತರಿಂದ ಧನ ಸಹಾಯ,
ಈ ರಾಶಿಯ ನೌಕರರಿಗೆ ಬಡ್ತಿ ಹಾಗೂ ವೇತನ ಹೆಚ್ಚಳ,
ಈ ರಾಶಿಯವರಿಗೆ ವಿಜೃಂಭಣೆಯಿಂದ ಮದುವೆ ನಿಶ್ಚಿತಾರ್ಥ,

ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-20, 2023

ಸೂರ್ಯೋದಯ: 06.10 AM, ಸೂರ್ಯಾಸ್ತ : 05.58 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು,

ತಿಥಿ: ಇವತ್ತು ಪಂಚಮಿ 12:31 AM ತನಕ ನಂತರ ಷಷ್ಠಿ 11:24 PM ತನಕ ನಂತರ ಸಪ್ತಮಿ
ನಕ್ಷತ್ರ: ಇವತ್ತು ಮೂಲ 08:41 PM ತನಕ ನಂತರ ಆಷಾಢ
ಯೋಗ: ಇವತ್ತು ಶೋಭಾನ 05:09 AM ತನಕ ನಂತರ ಅತಿಗಂಡ
ಕರಣ: ಇವತ್ತು ಬಾಲವ 12:31 AM ತನಕ ನಂತರ ಕೌಲವ 12:01 PM ತನಕ ನಂತರ ತೈತಲೆ 11:24 PM ತನಕ ನಂತರ ಗರಜ

ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ

ಅಮೃತಕಾಲ: 02.23 PM to 03.58 PM
ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:24 ವರೆಗೂ

ಮೇಷ ರಾಶಿ: ನಂಬಿದ ಸಹೋದ್ಯೋಗಿಯಿಂದ ನೌಕರದಾರರಿಗೆ ಮುಂಬಡ್ತಿಯಿಂದ ವಿಳಂಬ,
“ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬ ನಾಣ್ನುಡಿಯಂತೆ ಯುವಕರು ಕೃಷಿಕ್ಷೇತ್ರ ಅಳವಡಿಸಿಕೊಂಡರೆ ಉತ್ತಮ. ಹೈನುಗಾರಿಕೆ ಉದ್ಯಮ ಪ್ರಗತಿ.ಆಸ್ತಿ ಮಾರಾಟ ವಿಳಂಬ.
ಸಾಲ ತೀರಿಸಲು ಕೂಡಿಟ್ಟಿರುವ ಹಣ ಹಠಾತ್ ಖರ್ಚಾಗುವ ಸಂಭವ.
ಸಾಲದ ಋಣಭಾರದಿಂದ ಚಿಂತೆಯಾಗಬಹುದು. ಆಸ್ತಿ ಕಳೆದುಕೊಳ್ಳುವ ಭೀತಿ. ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ ಆತಂಕಬೇಡ. ಹಿತೈಷಿಗಳಿಂದ ಹಣಕಾಸಿನಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಾನದ ಸಿಹಿ ಸುದ್ದಿ ಕೇಳಿ ಸಂತೋಷ. ಮಂಗಳ ಕಾರ್ಯಕ್ಕೆ ಅಡಚಣೆ ಉಂಟಾಗಬಹುದು. ಆರೋಗ್ಯದಲ್ಲಿ ಚೇತರಿಕೆ. ವೈದ್ಯಕೀಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ವರ್ಗದವರಿಗೆ ಮನಸ್ತಾಪ, ಮೇಲಾಧಿಕಾರಿಗಳ ಒತ್ತಡ, ಅತಿಯಾದ ಕೆಲಸದ ಒತ್ತಡ. ಶಿಕ್ಷಕರಿಗೆ ಸಹೋದ್ಯೋಗಿಗಳಿಂದ ಮತ್ತು ಆಡಳಿತ ವರ್ಗದಿಂದ ಮನಸ್ತಾಪ ಸಂಭವ. ಪ್ರತಿಭಾನ್ವಿತ ಲೇಖಕರಿಗೆ ಪ್ರತಿಭಾ ಪುರಸ್ಕಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಉದ್ಯೋಗಿಗಳಿಗೆ ಅಕ್ಕಪಕ್ಕದವರು ಕಡೆಯಿಂದ ತೊಂದರೆ ಜಾಗೃತಿ ಇರಲಿ,ಕೆಲಸದ ಸಂದರ್ಶನಕ್ಕಾಗಿ ಕಾಯುವವರಿಗೆ ಶುಭ ಸುದ್ದಿ .ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ ಸಿಗಲಿದೆ. ಉದ್ಯೋಗ ಬದಲಾವಣೆ. ಸರಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಕಿರಿಕಿರಿ ಸಾಧ್ಯತೆ. ಮಕ್ಕಳಿಗೆ ಶುಭಕಾರ್ಯಗಳಿಗೆ ವಿಘ್ನ ಉಂಟಾಗಬಹುದು. ಅಕ್ಕಪಕ್ಕದ ಜನರಿಂದ ಮನಸ್ಸಿನಲ್ಲಿ ಭಯ ಆವರಿಸುತ್ತದೆ. ಕೆಲವರು ಮನೆ ಬದಲಾವಣೆ ಮಾಡಬಹುದು. ಪ್ರಯಾಣದಲ್ಲಿ ತೊಂದರೆ. ಹೊಸ ಉದ್ಯಮ ಪ್ರಾರಂಭ ತೊಂದರೆ ಉಂಟಾಗಬಹುದು. ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ. ವ್ಯಾಪಾರ ಉದ್ಯೋಗದಲ್ಲಿ ನಷ್ಟ ಸಂಭವ. ಆತ್ಮೀಯ ಬಂಧು-ಬಳಗ ಅಥವಾ ಸ್ನೇಹಿತರಿಂದ ವಂಚನೆಯಾಗಬಹುದು. ಹೊಸ ಉದ್ಯೋಗದಲ್ಲಿ ಏರಿಳಿತ. ಕೃಷಿಯಲ್ಲಿ ಉತ್ತಮ ಬೆಳೆ ನಷ್ಟವಾಗಬಹುದು. ಆರೋಗ್ಯದಲ್ಲಿ ಮಂದಹಾಸ ಕಾಣುವಿರಿ. ಬಹುವರ್ಷಗಳಿಂದ ಪ್ರೀತಿಸುವ ಪ್ರೇಮಿಗಳ ಮದುವೆ ಚಾಲನೆ ಸಿಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ: ಆತ್ಮೀಯರಿಂದ ಮಕ್ಕಳಿಗೆ ಮದುವೆ ಭಾಗ್ಯ,ಪತಿ-ಪತ್ನಿ ಭಿನ್ನಾಭಿಪ್ರಾಯ ಶಮನ. ಪ್ರೇಮಿಗಳು ಮರಳಿ ಒಂದಾಗಿವಿರಿ. ಬಂಗಾರ, ಬೆಳ್ಳಿ,ವಜ್ರ ವ್ಯಾಪಾರ-ವ್ಯವಹಾರಗಳು ಅಧಿಕ ಲಾಭಗಳಿಸುವಿರಿ. ಮಕ್ಕಳ ಮದುವೆಗೆ ಚಿನ್ನ ಖರೀದಿ. ಕೃಷಿ ಜಮೀನು ಖರೀದಿ ಆಸಕ್ತಿ ಉಂಟಾಗುವುದು. ಮಕ್ಕಳ ನಡತೆ ಕಡೆ ಹೆಚ್ಚು ಗಮನವಿರಲಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಗಳಿಸುವಿರಿ.ಕೈಗಾರಿಕೋದ್ಯಮಗಳಿಗೆ ನಿಧಾನ ಲಾಭ. ನಿಮಗೆ ಮಾಸಿಕ ವೇತನ ಕಡಿಮೆಯಾಗಲಿದೆ. ಈ ಸಂಜೆ ವೇಳೆಗೆ ಒಳ್ಳೆಯ ಸುದ್ದಿ ಮನಸ್ಸಿಗೆ ತೃಪ್ತಿಯನ್ನು ನೀಡುತ್ತದೆ. ಪ್ರಿಯತಮನ ಆಗಮನದಿಂದ ಮನಸ್ಸಿಗೆ ಹಿತ. ಅಪಾರ್ಟ್ಮೆಂಟ್ನಲ್ಲಿ ನಿವೇಶನ ಖರೀದಿ ಸಾಧ್ಯತೆ. ಬ್ಯಾಂಕ್ ವ್ಯವಹಾರ ಸುಗಮವಾಗಲಿದೆ. ಪಿತ್ರಾರ್ಜಿತ ಆಸ್ತಿ ಗೊಂದಲ ನಿವಾರಣೆಯಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ: ನಿಮ್ಮ ಮಕ್ಕಳಿಗೆ ಆತ್ಮೀಯರೊಬ್ಬರಿಂದ ಉದ್ಯೋಗ ಭಾಗ್ಯ,ಅತ್ತೆ ಮಾವನವರ ಆಸ್ತಿ ಗೊಂದಲ ನಿವಾರಣೆ, ಆಸ್ತಿ ಭಾಗ್ಯ ಸಿಗಲಿದೆ.ಪತ್ನಿಯು ದೂರದಲ್ಲಿ ಇರುವ ಪತಿಯ ಆರೋಗ್ಯ ಯೋಗಕ್ಷೇಮ ಕೇಳುವಿರಿ, ಬರುವ ದಾರಿ ಕಾಯುತ್ತಿರುವಿರಿ. ಮಾತಾಪಿತೃ ಅಥವಾ ಮಕ್ಕಳ ಅನಾರೋಗ್ಯ ಕಾಡಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭ ಪಡೆಯುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ಹೆಚ್ಚು ಅಡಚಣೆ ಕಂಡುಬರುವುದು. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆ, ಮೇಲಧಿಕಾರಿಗಳಿಂದ ಕಿರುಕುಳವಾಗಬಹುದು. ಈ ದಿನ ರಜದಲ್ಲಿ ಇದ್ದರೆ ಒಳಿತು. ರಾಜಕಾರಣಿಗಳು ನಿಮ್ಮ ಅನುಯಾಯಿಗಳ ಬಗ್ಗೆ ಸ್ವಲ್ಪ ಹೆಚ್ಚಿನ ಗಮನ ಹರಿಸಿದರೆ ಉತ್ತಮ ಫಲ ಸಿಗಲಿದೆ. ಮಕ್ಕಳ ವಿದೇಶ ವಿದ್ಯಾಭ್ಯಾಸ ಸದ್ಯಕ್ಕೆ ಬೇಡ. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಪ್ರೇಮಿಗಳ ಮದುವೆ ಹಿರಿಯರ ಕಡೆಯಿಂದ ಅನುಮೋದನೆ ಸಿಗಲಿದೆ. ಎರಡನೇ ವಿವಾಹ ಮಾಡಲಿಚ್ಛಿಸುವವರ ಚರ್ಚೆ ನಡೆಯಲಿದೆ. ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ : ಸರ್ಕಾರಿ ನೌಕರದಾರರಿಗೆ ಮುಂಬಡ್ತಿಯಲ್ಲಿ ಅಡಚಣೆ,ಅನಾಥಾಲಯಕ್ಕೆ ಸಹಾಯ ಮಾಡುವಿರಿ. ಬಡ ಮಕ್ಕಳ ಶಿಕ್ಷಣ ಕ್ಷೇಮಾಭಿವೃದ್ಧಿಗಾಗಿ ಧನಸಹಾಯ ಮಾಡುವ ಸಾಧ್ಯತೆ. ಬಂಧುಗಳಲ್ಲಿ ಆಸ್ತಿಗೆ ಸಂಬಂಧಿಸಿದ ಕಲಹವಾಗಬಹುದು. ಸರ್ಕಾರಿ ಉದ್ಯೋಗಕ್ಕಾಗಿ ವಿಘ್ನವುಂಟಾಗುವುದು. ಮನಸ್ಸಿಗೆ ಸದಾ ಸಾಲದ ಚಿಂತೆ ಆವರಿಸಬಹುದು. ಉದ್ಯೋಗಕ್ಕಾಗಿ ಅಧಿಕ ತಿರುಗಾಟ ನಡೆಸಬೇಕಾಗುವುದು. ತಿಂಗಳ ವೇತನ ಸಮಸ್ತೆ ಕಾಡಲಿದೆ. ಮಾತಾಪಿತೃಗಳಿಂದ ಅಥವಾ ಮಕ್ಕಳ ಆರೋಗ್ಯಕ್ಕಾಗಿ ಧನವ್ಯಯವಾಗುವುದು. ದಿನಸಿ, ಬಟ್ಟೆ, ಹೋಟೆಲ್ ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ಕಾಣುವಿರಿ. ಕೋರ್ಟು ವ್ಯವಹಾರಗಳಲ್ಲಿ ಜಯ ಪ್ರಾಪ್ತಿ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ. ಆಡಳಿತವರ್ಗದ ಜೊತೆ ಸಂಬಳ ಹೆಚ್ಚಿಸುವ ಕುರಿತು ವಿನಂತಿ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಸರಕಾರಿ ನೌಕರರಿಗೆ ಮುಂಬಡ್ತಿ ಭಾಗ್ಯ,ತುಂಬಾ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದು ವೇತನ ಏರಿಕೆ ಮಾಡುತ್ತಿಲ್ಲ ಎಂಬ ಚಿಂತನೆ ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ. ಕುಟುಂಬದಲ್ಲಿ ಏಕೋ ಮನೋಭಾವನೆ ಇದರಿಂದ ಆಸ್ತಿ ಪಾಲು ಸರಳ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಸೌಖ್ಯ. ಉದ್ಯೋಗಕ್ಕಾಗಿ ಪ್ರಯತ್ನ ಮಾಡಿರುವ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ರಾಜಕಾರಣಿಗಳಿಗೆ ಮತ್ತು ಯುವ ರಾಜಕಾರಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಗೌರವ ಪ್ರಾಪ್ತಿ. ಇಂದು ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಯೋಜನೆ ಯಶಸ್ಸು. ವ್ಯಾಪಾರ ವ್ಯವಹಾರಗಳಲ್ಲಿಅಭಿವೃದ್ಧಿ. ಶತ್ರುಗಳು ಮಿತ್ರರಾಗಿ ಕಂಡುಬರಲಿವೆ. ಹಿರಿಯರ ಮಾರ್ಗದರ್ಶನದ ಶಕ್ತಿಯಿಂದಾಗಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಂಗಾತಿಯ ಸಹಕಾರದಿಂದ ಯಾವುದೇ ಕಷ್ಟಕರವಾದ ಸಮಸ್ಯೆಯೂ ಕೂಡಾ ಬಗೆಹರಿಯುತ್ತದೆ. ಸಂಗಾತಿಗಾಗಿ ನೆನಪಿನ ಕಾಣಿಕೆ ಕೊಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ನ್ಯಾಯಾಂಗ ಇಲಾಖೆಯವರಿಗೆ ಖುಷಿ ಸಂದೇಶ, ಸರ್ಕಾರಿ ಉದ್ಯೋಗ ಪಡೆಯಲು ಅದೃಷ್ಟ ಕೂಡಿಬಂದಿದೆ. ಸಂಗಾತಿಯ ಸ್ಫೂರ್ತಿಯ ಮಾತು ನಿಮಗೆ ಮೇಲು ಬರಲು ಸಾಧ್ಯ, ಅವರ ಸಹಾಯ ಪಡೆದು ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ. ವಿನಾಕಾರಣ ಸಾಲಭಾದೆ. ಏಕಾಂಗಿ ಇದ್ದಾಗ ಮನಸ್ಸಿಗೆ ನಾನಾ ಚಿಂತೆ ಕಾಣಿಸಿಕೊಳ್ಳುತ್ತದೆ. ಕೈ ಹಾಕಿದ ಕೆಲಸ ಹತ್ತಿರ ಬಂದು ಕೈತಪ್ಪಿ ಹೋಗುವುದು. ಸಂಗಾತಿಯ ಜೊತೆ ಮದುವೆ ಮಾಡಿಕೊಳ್ಳಲು ಯಶಸ್ಸು ಪಡೆಯುವಿರಿ. ಕುಟುಂಬದಲ್ಲಿ ಸೌಖ್ಯವಿದೆ. ಕುಟುಂಬದಲ್ಲಿ ಶುಭ ಕಾರ್ಯಗಳೂ ನಡೆಯುವ ಯೋಗ ಇದೆ. ಭೂ ಖರೀದಿ ಅಡಚಣೆ. ಕೃಷಿಯಲ್ಲಿ ಹೊಸ ಆಧುನೀಕರಣದಿಂದ ಪ್ರಗತಿ ಕಾಣುತ್ತೀರಿ. ಸ್ವಲ್ಪ ಮಟ್ಟಿನ ಸಾಲ ನಿವಾರಣೆಯಾಗುತ್ತದೆ. ಸಾಲ ತೀರಿಸುವವರೆಗೂ ಮನೆ ಕಟ್ಟಡ ಬೇಡ. ವಿರೋಧಿಗಳ ಜೊತೆ ವಾಗ್ವಾದ ಬೇಡ. ಅಣ್ಣ-ತಮ್ಮಂದಿರ ಮನಸ್ತಾಪ ಮುಂದುವರೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಉದ್ಯೋಗಿಗಳಿಗೆ ನೆರೆಹೊರೆಯರ ಕಡೆಯಿಂದ ತೊಂದರೆ,ಆರೋಗ್ಯದಲ್ಲಿ ಸುಧಾರಣೆ, ಬಹುದಿನದಿಂದ ಅನಾರೋಗ್ಯ ಬಾಧೆ ಶಸ್ತ್ರಚಿಕಿತ್ಸೆ ಮೂಲಕ ಪರಿಹಾರ. ನಿಮ್ಮ ಪ್ರಯತ್ನ ವ್ಯರ್ಥವಾಗಬಹುದು. ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ಮಕ್ಕಳ ಮಂಗಳ ಕಾರ್ಯ ಜರಗುವವು. ಪ್ರಯತ್ನ ತಕ್ಕಂತೆ ಅಲ್ಪ ಪ್ರಗತಿ. ದಂಪತಿಗಳಿಗೆ ಸಂತಾನವೃದ್ಧಿ. ಸರ್ಕಾರಿ ಕೆಲಸಗಳು ಸರಾಗವಾಗುವುದು. ಹೈನುಗಾರಿಕೆ, ಕೋಳಿ ಫಾರಂ ಉದ್ಯಮ ಅಭಿವೃದ್ಧಿ ಕಂಡು ಬರುವುವು. ಇಂದು ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು ಮತ್ತು ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ. ಸ್ತ್ರೀ-ಪುರುಷ ರಿಂದ ತೊಂದರೆ ಕಾಡಲಿದೆ. ಪ್ರೇಮಿಗಳ ವಿವಾಹದಲ್ಲಿ ಮನಸ್ತಾಪ. ಮನೆಗಾಗಿ ಯಂತ್ರೋಪಕರಣಗಳ ಖರೀದಿ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು ರಾಶಿ: ಭೂ ವ್ಯವಹಾರಿಗಳಿಗೆ ಭಾರಿ ಲಾಭ, ಕೆಲವರಿಗೆ ಜಿಗುಪ್ಸೆ ಆಲಸ್ಯದಿಂದ ಋಣಾತ್ಮಕ ಚಿಂತನೆ, ಅವರಲ್ಲಿ ಸದಾ ದರಿದ್ರ ಕಾಡುವುದು.ಸಂಗಾತಿಯ ಮನಸ್ಸು ಚಂಚಲ. ಆರೋಗ್ಯಕ್ಕಾಗಿ ಅಧಿಕ ಖರ್ಚು. ಹಣದ ಅವಶ್ಯಕತೆ ಇದೆ ಆತ್ಮೀಯರ ಹತ್ತಿರ ಕೇಳಿ ಪಡೆದು ಸಮಸ್ಯೆ ಬಗೆಹರಿಸಿಕೊಳ್ಳಿ. ವೇತನದಲ್ಲಿ ನಿರಾಶೆ ಉಂಟಾಗಬಹುದು. ಬಂಧು ಮಿತ್ರರಲ್ಲಿ ಹಿತೈಷಿಗಳಿಂದ ಮನಸ್ತಾಪ. ಕುಟುಂಬದಲ್ಲಿ ಆರೋಗ್ಯ ನೆಮ್ಮದಿ ಇಲ್ಲವಾಗುವುದು. ಸೋಮಾರಿತನ ಜಿಗುಪ್ಸೆ ದೇಹಾಲಸ್ಯ ಉಂಟಾಗಬಹುದು. ಉದ್ಯೋಗಕ್ಕಾಗಿ ವಿಘ್ನ ಕಂಡುಬಂದು ಮನೋವ್ಯಥೆ ಕಾಡುವುದು. ಸರ್ಕಾರಿ ಕಚೇರಿ ವ್ಯವಹಾರಗಳಲ್ಲಿ ಅಥವಾ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ವಿಳಂಬವಾಗಲಿದೆ. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯುತ್ತು ಸ್ವಯಂ ಚಾಲಿತ ಯಂತ್ರ ಗಳಿಂದ ಅಪಾಯಕಾರಿ ದೂರವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಅಕ್ಕ ಪಕ್ಕದ ವ್ಯಕ್ತಿಗಳಿಂದ ಕಿರಿಕಿರಿ ಸಂಭವ, ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಿ ಪೂಜೆ ಮುಗಿಸಿ ಮನೆದೇವರ ಪ್ರಾರ್ಥನೆ ಮಾಡುತ್ತ ಕೆಲಸ ಪ್ರಾರಂಭಿಸಿ, ಕುಟುಂಬದಲ್ಲಿ ಶುಭ ಕಾರ್ಯ. ಮಕ್ಕಳ ಸಂತಾನದ ಸಿಹಿಸುದ್ದಿ. ಹಣಕಾಸು ವ್ಯವಹಾರಗಳಲ್ಲಿ ಕಿರಿಕಿರಿ ಮಾಯವಾಗುವುದು. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಾಣುವಿರಿ. ಬಂಧು ಮಿತ್ರರಿಂದ ಸಹಾಯಸ್ತ. ಸಂಗಾತಿಯಿಂದ ಸಾಲ ಪಡೆಯುವಿರಿ. ಬೃಹತ್ ಕೈಗಾರಿಕೆ ಉದ್ಯಮ , ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ರಾಜಕಾರಣಿಗಳು ಆರೋಗ್ಯದಲ್ಲಿ ಎಚ್ಚರವಹಿಸಿ. ಯುವ ರಾಜಕಾರಣಿಗಳಿಗೆ ಕ್ಷೇತ್ರದಲ್ಲಿ ಶುಭಫಲ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಅನವಶ್ಯಕವಾಗಿ ತಿರುಗಾಟ ಬೇಡ. ಸರಕಾರಿ ಕೆಲಸ ಪಡೆಯುವಿರಿ. ಸಂಗಾತಿಯ ಪಾಲಕರ ಜೊತೆ ಮದುವೆ ಚರ್ಚೆ ಯಶಸ್ಸು ದೊರೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಆಸ್ತಿ ಖರೀದಿ ಅಥವಾ ಮನೆ ಕಟ್ಟುವ ವಿಚಾರದಲ್ಲಿ ಯಶಸ್ಸು ಸಿಗಲಿದೆ, ಬಾಡಿಗೆದಾರರು ಮನೆ ಬದಲಾವಣೆ ಮಾಡುವ ಚಿಂತನೆ. ಉದ್ಯೋಗದ ಬದಲಾವಣೆ ಸದ್ಯಕ್ಕೆ ಬೇಡ. ಗೃಹದಲ್ಲಿ ವಾಸ್ತು ದೋಷದಿಂದ ಮನೆಯಲ್ಲಿ ಅಶಾಂತಿ, ಅನಾರೋಗ್ಯ, ಕಲಹ, ಚಿಂತೆ, ತೊಂದರೆ, ಧನವ್ಯಯ ಉಂಟಾಗುತ್ತಿವೆ. ದಾಂಪತ್ಯದಲ್ಲಿ ವಿರಸ. ಸಂಗಾತಿಯ ಸುಖ. ದಂಪತಿಗಳಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ಶತ್ರುಗಳ ಮೇಲೆ ಎಚ್ಚರವಿರಲಿ. ಮಕ್ಕಳ ವಿವಾಹ ಸುದ್ದಿ ಕೇಳಿ ಸಂತೋಷ. ಪತ್ನಿ ಆಸ್ತಿಯಿಂದ ಲಾಭ ಸಿಗಲಿದೆ. ನಿಮ್ಮ ರಾಶಿಯ ಅಧಿಪತಿ ಸೂರ್ಯ ಕೆಂಪು ಹವಳ ಧರಿಸಿ ಕಷ್ಟದಿಂದ ಋಣ ಮುಕ್ತಿ. ಅನಿರೀಕ್ಷಿತ ಬಾಕಿ ವೇತನ ಸಿಗಲಿದೆ . ಆಸ್ತಿ ಮಾರಾಟದಿಂದ ದೊಡ್ಡ ಪ್ರಮಾಣದ ಲಾಭಗಳಿಸುವ ಮೂಲಕ ಸಂಪತ್ತು ಹೆಚ್ಚಾಗುತ್ತದೆ. ನಗರ ಪ್ರದೇಶದಲ್ಲಿ ನಿವೇಶನ ಖರೀದಿ. ಆಕಸ್ಮಿಕವಾಗಿ ಜಮೀನು ಖರೀದಿಸುವ ಶುಭಸೂಚನೆ ಕಾಣುವುದು. ಸಹೋದರಿ ಸಹಾಯ ಕೇಳಲು ಬರುವರು. ಸಂತಾನದ ಸಿಹಿಸುದ್ದಿ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಕುಟುಂಬದಲ್ಲಿ ನವ ಶಿಶುವಿನ ಜನನದಿಂದ ಸಂಭ್ರಮಾಚರಣೆ, ದಂಪತಿಗಳು ಕುಟುಂಬ ಯೋಜನೆ ಮಾಡದೇ ಇದ್ದವರಿಗೆ ಗಂಡು ಸಂತಾನದ ಪ್ರಾಪ್ತಿ. ನವದಂಪತಿಗಳಲ್ಲಿ ಭಿನ್ನಾಭಿಪ್ರಾಯ ” ತಾಳಿದವನು ಬಾಳಿಯಾನು” ಎಂಬ ನಾಣ್ನುಡಿಯಂತೆ
ಸಮಾಧಾನವಾಗಿರಿ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಚಿಂತನೆ ಮಾಡುವಿರಿ. ಕೆಲಸದ ವಿಚಾರದಲ್ಲಿ ಬಡ್ತಿ ಸಂಭವ. ಸಮಾಜದಲ್ಲಿ ನಿಮ್ಮ ನಿಸ್ವಾರ್ಥ ಸೇವೆಗೆ ಗೌರವ ಜಯ ಸಿಗುವುದು. ಜ್ಞಾನದಿಂದ ಉದ್ಯೋಗ ಪಡೆಯುವಿರಿ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಅಭಿವೃದ್ಧಿ ಹೆಚ್ಚುವುದು. ಮಕ್ಕಳಿಂದ ಆಸ್ತಿ ಬೇಡಿಕೆ. ಆಸ್ತಿಗಾಗಿ ಕಲಹಗಳು ಹೆಚ್ಚುವುದು. ಪ್ರೇಮದಿಂದ ಸಮಸ್ಯೆ ಬಗೆಹರಿಸಿಕೊಳ್ಳಿ ಮುಂದಾಗುವ ತೊಂದರೆ ತಪ್ಪಿಸಿಕೊಳ್ಳಿ. ಪ್ರೇಮದ ಸಾಮರ್ಥ್ಯದಲ್ಲಿ ತೊಡಕು. ಪ್ರೇಮಿಗಳಿಗೆ ಕೊನೆಗೆ ಜಯ ಸಿಗಲಿದೆ. ಸಂಗಾತಿಯ ಮಿಲನದಿಂದ ಆತ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹೆಂಡತಿ ಮತ್ತು ಮಕ್ಕಳ ಆರೋಗ್ಯದಲ್ಲಿ ತೊಂದರೆ. ತವರು ಮನೆ ಕಡೆಯಿಂದ ತೃಪ್ತಿದಾಯಕ ಸುದ್ದಿ. ಪತ್ನಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ಸು. ಮಕ್ಕಳ ಮದುವೆ ಆತ್ಮೀಯರಿಂದ ಪ್ರಸ್ತಾಪ. ಸರ್ಕಾರಿ ಉದ್ಯೋಗ ಪಡೆಯಲು ಯಶಸ್ಸು ಪೂರ್ವ ತಯಾರಿ ಮಾಡಿಕೊಳ್ಳಿ. ಅರೆ ಕಾಲಿಕ, ಅತಿಥಿ ಉಪನ್ಯಾಸಕ ಶಿಕ್ಷಕ ವರ್ಗದವರಿಗೆ ಕಾಯಂ ಆಗುವ ಅವಕಾಶ ಬಂದಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Leave a Reply

Your email address will not be published. Required fields are marked *

error: Content is protected !!