205 ಕೆ.ಜಿ. ಗೋಪಿ ಚಂದನದಿಂದ ಗಣೇಶಮೂರ್ತಿ ಪ್ರತಿಷ್ಠಾಪನೆ.

ನಮ್ಮ ದಾವಣಗೆರೆ ಸೆ. 27: ದಾವಣಗೆರೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಹಿಂದೂ ಯುವ ಶಕ್ತಿ ವೇದಿಕೆಯಿಂದ 32 ನೇ ವರ್ಷದ ಗಣೇಶೋತ್ಸವದ ಅಂಗವಾಗಿ 205 ಕೆಜಿ ಗೋಪಿ ಚಂದನದಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಿದ್ದು ಗಣಹೋಮ ಕಾರ್ಯಕ್ರಮ ಯೋಜಿಸಲಾಗಿತ್ತು. ಇದೇ ವೇಳೆ ಕಮಿಟಿ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

Leave a Reply

Your email address will not be published. Required fields are marked *

error: Content is protected !!