ನಮ್ಮ ದಾವಣಗೆರೆ ಸೆ. 27: ದಾವಣಗೆರೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಹಿಂದೂ ಯುವ ಶಕ್ತಿ ವೇದಿಕೆಯಿಂದ 32 ನೇ ವರ್ಷದ ಗಣೇಶೋತ್ಸವದ ಅಂಗವಾಗಿ 205 ಕೆಜಿ ಗೋಪಿ ಚಂದನದಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಿದ್ದು ಗಣಹೋಮ ಕಾರ್ಯಕ್ರಮ ಯೋಜಿಸಲಾಗಿತ್ತು. ಇದೇ ವೇಳೆ ಕಮಿಟಿ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.