ಗಣೇಶ ವಿಸರ್ಜನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್

ನಮ್ಮ ದಾವಣಗೆರೆ ಸೆ. 20: ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಗೆ ಗಣೇಶ ವಿಸರ್ಜನಾ ಸಮಯದಲ್ಲಿ ಯಾವುದೇ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

 

Leave a Reply

Your email address will not be published. Required fields are marked *

error: Content is protected !!